ಅಭಿಪ್ರಾಯ / ಸಲಹೆಗಳು

ಕೃಷಿ ಸಂಶೋಧನಾ ಕೇಂದ್ರ ಗುಳದಳ್ಳಿ

 

          ಕೃಷಿ ಸಂಶೋಧನಾ ಕೇಂದ್ರ, ಗುಳದಳ್ಳಿಯು ತಾಲೂಕ ಮತ್ತು ಜಿಲ್ಲಾ ಕೊಪ್ಪಳ ಸರಹದ್ದಿಗೆ ಸೇರಿದ್ದು ಸದರಿ ಕೇಂದ್ರವು 2017 ರಲ್ಲಿ ಪ್ರಾರಂಭವಾಗಿದೆ. ಇದು ಕರ್ನಾಟಕದ ಉತ್ತರ ಒಣ ವಲಯ ಪ್ರದೇಶಕ್ಕೆ ಸೇರಿದೆ.  ಈ ಕ್ಷೇತ್ರವನ್ನು ಕೃಷಿ ಇಲಾಖೆ ಕರ್ನಾಟಕ ಸರ್ಕಾರದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿಗೆ ದಿನಾಂಕ 18-7-2017 ರಂದು ಹಸ್ತಾಂತರಿಸಲಾಯಿತು.  ಈ ಕ್ಷೇತ್ರದ ಒಟ್ಟು ವಿಸ್ತಿರ್ಣ 34.35 ಎಕರೆ ಇದ್ದು ಹಾಗೂ ಒಣ ಬೇಸಾಯಕ್ಕೆ ಸಂಬಂಧಿಸಿದ ಸಿರಿ ದಾನ್ಯಗಳ ಕೃಷಿ ಮತ್ತು ತೋಟಗಾರಿಕೆ ಸಂಶೋಧನೆಗಳನ್ನು ಕೈಗೊಳ್ಳಲಾಗುತ್ತಿದೆ.   

ಡಾ. ಹನುಮಂತಪ್ಪ ಡಿ.,

ಕ್ಷೇತ್ರ ಅಧೀಕ್ಷಕರು)

ಕೃಷಿ ಸಂಶೋಧನಾ ಕೇಂದ್ರ, ಗುಳದಳ್ಳಿ

Mobile No: 8277884212

Email: fsarsguladalli@rediffmail.com

 

ಇತ್ತೀಚಿನ ನವೀಕರಣ​ : 23-07-2020 04:10 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080